ಜೈ ಶೇಗುಣಸಿ ದಿನದ ಸುದ್ದಿ.. ದಿ- 09-06-18

ಜೈ ಶೇಗುಣಸಿ ದಿನದ ಸುದ್ದಿ..

ದಿ- 09-06-18

** ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ತೆರೆ.
** ಆದೇಶ ಪಾಲಿಸದ್ದಕ್ಕೆ ಸಿಎಂ ಗರಂ.. ಆಯುಕ್ತರಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್.
** ವಿವಾದಾತ್ಮಕ ಹೇಳಿಕೆ ನೀಡಬೇಡಿ- ಯತ್ನಾಳ್ ಗೆ ಯಡಿಯೂರಪ್ಪ ಸಲಹೆ.
** ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಭಾರತವನ್ನು ವಿಭಜನೆ ಮಾಡುತ್ತೇವೆ- ನಿಷೇಧಿತ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್.
** ಶಾಮನೂರು ಶಿವಶಂಕರಪ್ಪಗೆ ತಪ್ಪಿದ ಸಚಿವ ಸ್ಥಾನ- ರಂಭಾಪುರಿ ಶ್ರೀ ಅಸಮಾಧಾನ.
** ನಾನು ಏಕಾಂಗಿಯಲ್ಲ, ನನ್ನ ಜೊತೆ 20ಜನ ಶಾಸಕರಿದ್ದಾರೆ- ಎಂ. ಬಿ. ಪಾಟೀಲ.
** ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ  ನಿಡೋದಾ ಗ್ರಾಮಸ್ಥರು
** ಕ್ರೀಡಾಳುಗಳ ಆದಾಯದ ಮೂರನೇ ಒಂದು ಭಾಗ ಕೇಳಿದ ಹರಿಯಾಣ ಸರ್ಕಾರದ ವಿರುದ್ಧ ಆಕ್ರೋಶ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18