ಜೈ ಶೇಗುಣಸಿ ದಿನದ ಸುದ್ದಿ.. ದಿ- 11-06-18

ಜೈ ಶೇಗುಣಸಿ ದಿನದ ಸುದ್ದಿ..

ದಿ- 11-06-18

** ಇಂದು ಜಯನಗರ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ.
** ಸಮ್ಮಿಶ್ರ ಸರ್ಕಾರದಲ್ಲಿ ನೀಡಿರುವ ಖಾತೆ ತೃಪ್ತಿ ತಂದಿದೆ: ಎನ್‌ ಮಹೇಶ್‌.
** ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ ರೈತರ ಸಾಲಮನ್ನಾ ಮಾಡಲಿ-  ಲೋಕೋಪಯೋಗಿ ಸಚಿವ ಎಚ್​.ಡಿ ರೇವಣ್ಣ.
** ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ನಾನು ಅತೃಪ್ತರಿಗೆ ಸ್ಪಂದಿಸಿಲ್ಲ ಎನ್ನುವುದು ಊಹೋಪೋಹ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
** ಕಾಲಾ ಚಿತ್ರ ನೋಡುವ ಕನ್ನಡಿಗರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಲು ಹೊದೆಸಿ ವ್ಯಂಗ್ಯ.
** ಅಕ್ರಮ ಗಡಿನುಸುಳುತ್ತಿದ್ದ ಆರು ಉಗ್ರರನ್ನು ಹೊಡೆದುರುಳಿಸಿದ ಸೇನೆ.
** ಏಷ್ಯಾಕಪ್ ಟಿ-20 ಮಹಿಳೆಯರ ಫೈನಲ್-ಭಾರತದ ವಿರುದ್ಧ ಬಾಂಗ್ಲಾದೇಶಕ್ಕೆ 3 ವಿಕೆಟ್​ಗಳ ಭರ್ಜರಿ ಜಯ.

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18