ಕರಾಟೆಯಲ್ಲಿ ರಡ್ಡೇರಹಟ್ಟಿ ಗ್ರಾಮದ ವಿದ್ಯಾರ್ಥಿ- ಸಕ್ಷಮಗೆ ಚಿನ್ನದ ಪದಕ

ಜೈ ಶೇಗುಣಸಿ  ಸುದ್ದಿ..


ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದ ವಿದ್ಯಾರ್ಥಿ ಸಕ್ಷಮ ರಮೇಶ ಭೋಸಲೆ ಈಚೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆದ 27 ಕೆ.ಜಿ ಕರಾಟೆ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದಿದ್ದಾನೆ.
ಅಥಣಿಯ ಸಿ.ಬಿ ರಣಮೋಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದು. 2018 ಮೇ 26 ರಿಂದ 29 ರ ವರೆಗೆ ನಡೆದ 23ನೇ ಅಂತಾರಾಷ್ಟ್ರೀಯ ಹೈಸ್ಕೂಲ್ ಕರಾಟೆ ಚಾಂಪಿಯನ್ ಶಿಪ್‌ದಲ್ಲಿ ಸಕ್ಷಮ ಈ ಸಾಧನೆ ಮಾಡಿದ್ದಾನೆ.

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18