ಜೈ ಶೇಗುಣಸಿ ದಿನದ ಸುದ್ದಿ.. ದಿ: 05-07-18
ಜೈ ಶೇಗುಣಸಿ ದಿನದ ಸುದ್ದಿ..
ದಿ: 05-07-18
** ಇಂದು ಸಿಎಂ ಕುಮಾರಸ್ವಾಮಿಯಿಂದ ಬಜೆಟ್ ಮಂಡನೆ: ಸಾಲಮನ್ನಾ ನಿರೀಕ್ಷೆಯಲ್ಲಿ ರಾಜ್ಯದ ರೈತ.** ಮುಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿ ರೈತರಿಗೆ ಬಂಪರ್ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ.
** ಸಿಎಂ ಎಚ್ಡಿಕೆ ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಬಿಎಸ್ವೈ.
** ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಶಾಸಕರ, ಸಚಿವರ ಗೈರು: ಸ್ಪೀಕರ್ ರಮೇಶ್ ಕುಮಾರ್ ಗರಂ.
** ಕೆಪಿಸಿಸಿಗೆ ದಿನೇಶ್ ಗುಂಡೂರಾವ್ ಅಧ್ಯಕ್ಷ, ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷ.
** ಎಲ್ಲ ಶಾಸಕರು ತಿಂಗಳ ವೇತನವನ್ನು ಸಾಲಮನ್ನಾ ನಿಧಿಗೆ ನೀಡಿ: ಬಿ.ಸಿ.ಪಾಟೀಲ್.
** ದೆಹಲಿಗೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ಇಲ್ಲ: ಸುಪ್ರೀಂ.
** ಲಿಂಗಾಯತ ಧರ್ಮ ವಿಚಾರಕ್ಕೆ ಬಂದರೆ ಹುಷಾರ್: ವಿಧಾನಸಭೆಯಲ್ಲಿ ರಾಜಕುಮಾರ್ ಪಾಟೀಲ ಎಚ್ಚರಿಕೆ
** ಬುಲೆಟ್ ಟ್ರೈನ್ ಕನಸು ನನಸಾಗುವುದಿಲ್ಲ: ರಾಹುಲ್ ಗಾಂಧಿ.
Comments
Post a Comment