ಜೈ ಶೇಗುಣಸಿ ದಿನದ ಸುದ್ದಿ... ದಿ: 18-07-18

ಜೈ ಶೇಗುಣಸಿ ದಿನದ ಸುದ್ದಿ...

ದಿ: 18-07-18

** ಜಮಖಂಡಿ-ಮಿರಜ ರಾಷ್ಟ್ರೀಯ ಹೆದ್ದಾರಿಯಲ್ಲಿರುವ, ಮಹಾರಾಷ್ಟ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕುಡಚಿ ಸೇತುವೆ ಜಲಾವೃತ.
** ಸಿದ್ದರಾಮಯ್ಯ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದು ತಪ್ಪು: ಮಾಜಿ ಸ್ಪೀಕರ್​ ಕೆ.ಬಿ ಕೋಳಿವಾಡ.
** ರಾಜ್ಯಾದ್ಯಂತ ಮುಂದುವರಿದ ಮಳೆ:  ಕೊಡಗು, ಪಿರಿಯಾಪಟ್ಟಣದಲ್ಲಿ ಶಾಲೆಗಳಿಗೆ ರಜೆ ಘೋಷಣೆ .
** ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾ ಗೆ ಗುವಾಹತಿ ಪೊಲೀಸರಿಂದ ನಿಷೇಧ.
** ಲೋಕಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿ ಅನುರಾಗ್ ಥಾಕೂರ್ ನೇಮಕ
** ಸಂಸದರಿಗೆ ಐಫೋನ್, ಬ್ಯಾಗ್ ಗಿಫ್ಟ್ ಕೊಟ್ಟಿದ್ದು ನಾನೇ: ಸಚಿವ ಡಿಕೆ ಶಿವಕುಮಾರ್
** ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ :ಸುಗಮ ಕಲಾಪಕ್ಕೆ ಸಹಕರಿಸುವಂತೆ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮನವಿ
** ಕ್ರಿಕೆಟ್: ಆಂಗ್ಲರ ವಿರುದ್ಧ ಭಾರತಕ್ಕೆ ಗೆಲುವು.. ವಿದೇಶಗಳಲ್ಲಿ ಸರಣಿ ಗೆಲುವಿನ ನಾಗಾಲೋಟ ಮುಂದುವರೆಸಿದ ಕೊಹ್ಲಿ ಪಡೆ.

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18