ಜೈ ಶೇಗುಣಸಿ ದಿನದ ಸುದ್ದಿ.. ದಿ: 27-07-18

ಜೈ ಶೇಗುಣಸಿ ದಿನದ ಸುದ್ದಿ..

ದಿ: 27-07-18

** ನಿರುದ್ಯೋಗ ನಿವಾರಣೆಗೆ ಶಿಕ್ಷಣ, ಕೌಶಲ್ಯವೃದ್ಧಿಗೆ ಒತ್ತು ಅಗತ್ಯ: ಪ್ರಧಾನಿ ಮೋದಿ
** ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ; ಕೊನೆ ದಿನ ಆಗಸ್ಟ್​ 31
** ಭಾರತೀಯ ಸೇನೆ ಯಾವುದೇ ತುರ್ತು ಸನ್ನಿವೇಶಗಳನ್ನು ಎದುರಿಸಲು ಸದಾ ಸಿದ್ಧವಾಗಿದೆ: ಸೇನಾ ಕಮಾಂಡರ್​ ಲೆಫ್ಟಿನೆಂಟ್​ ಜನರಲ್​ ರಣಬೀರ್​ ಸಿಂಗ್​
** ಗೃಹಮಂತ್ರಿಯಾದರೆ ಬುದ್ಧಿಜೀವಿಗಳಿಗೆ ಗುಂಡು ಹಾರಿಸಲು ತಿಳಿಸುತ್ತೇನೆ: ಬಸನಗೌಡ ಪಾಟೀಲ್‌ ಯತ್ನಾಳ್‌
** ಹಿಂದೂಗಳು ಕನಿಷ್ಠ 5 ಮಕ್ಕಳಿಗೆ ಜನ್ಮ ನೀಡಬೇಕು: ಬಿಜೆಪಿ ಶಾಸಕ
** ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ: ಇಮ್ರಾನ್ ಖಾನ್
** ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು: ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
** ವರ್ಷದ ಅಂತಾರಾಷ್ಟ್ರೀಯ ಆಟಗಾರನೆಂಬ ಕೀರ್ತಿಗೆ ಭಾಜನರಾದ ವಿರಾಟ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18