ಜೈ ಶೇಗುಣಸಿ ದಿನದ ಸುದ್ದಿ... ದಿ: 26-08-18

ಜೈ ಶೇಗುಣಸಿ ದಿನದ ಸುದ್ದಿ...

ದಿ: 26-08-18

** ನೆರೆ ಸಂತ್ರಸ್ತರಿಗೆ ಇನ್ಫೋಸಿಸ್​ ಪ್ರತಿಷ್ಠಾನದಿಂದ ಮೂರು ಹಂತದಲ್ಲಿ ಸಹಾಯ ಹಸ್ತ: ಸುಧಾಮೂರ್ತಿ
** ಎಚ್​ಡಿಕೆ ಕೊಡಗಿಗೆ ಲೇಟ್​ ಆಗಿ ಬಂದ ಲೇಟ್​ ಕಮ್ಮರ್​: ಶ್ರೀರಾಮುಲು
** ಎಐಸಿಸಿ ಪ್ರಚಾರ ಸಮಿತಿಯಲ್ಲಿ ಸ್ಥಾನ ಗಿಟ್ಟಿಸಿದ ರಮ್ಯಾ
** ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ, ಮತ್ತೆ ಸಿಎಂ ಆಗುವೆ ಎಂದು ಪುನರುಚ್ಚರಿಸಿದ ಸಿದ್ದು
** ಎಷ್ಟು ದಿನ ಸಿಎಂ ಆಗಿರ್ತೀನೋ ಗೊತ್ತಿಲ್ಲ: ಎಚ್‌.ಡಿ.ಕುಮಾರಸ್ವಾಮಿ
** ಸರ್ಕಾರ ಪತನದ ಕನಸು ಕಾಣುತ್ತಿರುವ ಅಧಿಕಾರಿಗಳಿಗೆ ಶೀಘ್ರ ಬಿಸಿ ಮುಟ್ಟಿಸುತ್ತೇನೆ: ಸಿಎಂ ಕುಮಾರಸ್ವಾಮಿ
** ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್‌ ಚಿತ್ರದ ಚಿನ್ನದ ರಾಖಿಗೆ ಭಾರಿ ಬೇಡಿಕೆ
** ಪ್ರಧಾನಿ ಮೋದಿ ತುರ್ತು ಸಂದರ್ಭದಲ್ಲಿ ಸಹಾಯ ಮಾಡಿಲ್ಲ: ಖರ್ಗೆ
** ಸಾಲ ಮನ್ನಾ ಆಗಿದ್ದರೆ ರಾಜೀನಾಮೆ ನೀಡುತ್ತಿದ್ದೆ: ಶ್ರೀರಾಮುಲು
** ಚಿಕ್ಕಮಗಳೂರಿನಲ್ಲಿ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಆತಂಕ.
** ಪ್ರವಾಹದಿಂದ ತತ್ತರಿಸಿದ ಕೊಡಗು: ಸಂತ್ರಸ್ತರಿಗೆ ಚಿನ್ನದ ಪದಕ ಅರ್ಪಿಸಿದ ಬೋಪಣ್ಣ
** ಏಷ್ಯನ್‌ ಗೇಮ್ಸ್‌ 2018: ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್; 29ಪದಕ ಮುಡಿಗೇರಿಸಿಕೊಂಡ ಭಾರತ.

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18