ಜೈ ಶೇಗುಣಸಿ ದಿನದ ಸುದ್ದಿ... ದಿ: 06-08-18
ಜೈ ಶೇಗುಣಸಿ ದಿನದ ಸುದ್ದಿ...
ದಿ: 06-08-18
** ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ** ರಾಜ್ಯವನ್ನು ಜಾತಿ ಆಧಾರದ ಮೇಲೆ ಒಡೆಯುವ ಪ್ರಕ್ರಿಯೆ ಆರಂಭ: ಬಿಎಸ್ವೈ
** ಟಿಕೆಟ್ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ: ಪ್ರಜ್ವಲ್ ರೇವಣ್ಣ
** ಸುತ್ತೂರು ಶ್ರೀಗಳು ನನ್ನ ಮಕ್ಕಳಿಗೆ ಅವಳಿ ಸೊಸೆಯಂದಿರನ್ನು ಹುಡುಕಲಿ: ಅಶೋಕ್ ಖೇಣಿ
** ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಟಿಆರ್ಎಸ್ ಮೈತ್ರಿ!
** ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ 1, 2 ರೂ.ಗೆ ಕುಡಿಯುವ ನೀರು
** ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ, 2 -3 ದಿನಗಳಲ್ಲಿ ಮನೆಗೆ ವಾಪಸ್: ಡಿಎಂಕೆ
** ಬಹುನಿರೀಕ್ಷಿತ ಅಂಚೆ ಪೇಮೆಂಟ್ ಬ್ಯಾಂಕ್ಗೆ 21ರಂದು ಪ್ರಧಾನಿ ಚಾಲನೆ
** ಡಿಎಂಕೆ ಹಿರಿಯ ನಾಯಕ ಕರುಣಾನಿಧಿರವರ ಆರೋಗ್ಯ ವಿಚಾರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
** ಜಿಎಸ್ಟಿ ಬಲವರ್ಧನೆ: ಡಿಜಿಟಲ್ ವ್ಯವಹಾರಕ್ಕೆ ಕ್ಯಾಶ್ ಬ್ಯಾಕ್ ಆಫರ್
** ಕ್ರಿಕೆಟ್-ರಾಜಕೀಯ ಚಾಣಕ್ಯರ ಸಮಾಗಮ: ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿ ಮಾಡಿದ ಅಮಿತ್ ಶಾ
** ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಪಿ.ವಿ.ಸಿಂಧು
** ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನಕ್ಕೇರಿದ ಕೊಹ್ಲಿ.
Comments
Post a Comment