ಜೈ ಶೇಗುಣಸಿ ದಿನದ ಸುದ್ದಿ... ದಿ: 02-10-18
ಜೈ ಶೇಗುಣಸಿ ದಿನದ ಸುದ್ದಿ...
ದಿ: 02-10-18
** ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತ್ಯೋತ್ಸವ** 16 ವರ್ಷಕ್ಕೇ ಕುಸಿಯಿತು ವಿಜಯಪುರ-ಅಥಣಿ ರಾಜ್ಯ ಹೆದ್ದಾರಿ ಸೇತುವೆ
** ಮೇಯರ್ ಚುನಾವಣೆ ಸೋಲು: ಅಶೋಕ್ ಗೆ ಸಂತೋಷ್ ತಪರಾಕಿ: ಮಾಜಿ ಡಿಸಿಎಂ ಪರ ಬಿಎಸ್ ವೈ ಬ್ಯಾಟಿಂಗ್
** ಅಕ್ಟೋಬರ್ 12ರೊಳಗೆ ಸಚಿವ ಸಂಪುಟ ವಿಸ್ತರಣೆ: ಸಿಎಂ ಕುಮಾರಸ್ವಾಮಿ
** ವರ್ಗಾವಣೆ ಆಡಳಿತದ ಒಂದು ಭಾಗ, ಅದೇನು ದೊಡ್ಡ ವಿಚಾರ ಅಲ್ಲ: ಡಿಸಿಎಂ ಪರಂ
** ದುನಿಯಾ ವಿಜಯ್ಗೆ ಜಾಮೀನು ಮಂಜೂರು
** ಅಕ್ಟೋಬರ್ 3ರಿಂದ ಶಿರಾಡಿಯಲ್ಲಿ ಬಸ್ ಸಂಚಾರಕ್ಕೆ ಅನುಮತಿ
** ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಆಯ್ಕೆ ಆದ ನಿರ್ದೇಶಕ ಎಸ್.ನಾರಾಯಣ್
** ಭಾರತೀಯ ನ್ಯಾಯಾಂಗ ವ್ಯವಸ್ಥೆ ಸದೃಢವಾಗಿದೆ: ದೀಪಕ್ ಮಿಶ್ರಾ
** ಬಡತನ ಶಾಪವಲ್ಲ ಎಂಬುದನ್ನು ಪ್ರಧಾನಿ ಮೋದಿಯವರನ್ನು ನೋಡಿ ತಿಳಿಯಿರಿ: ಬಿಪ್ಲಬ್ ದೇಬ್
** ರೋಹಿಂಗ್ಯ ನಿರಾಶ್ರಿತರನ್ನು ಗುರುತಿಸಿ, ಬಯೋಮೆಟ್ರಿಕ್ ವಿವರ ಸಂಗ್ರಹಿಸಿ: ರಾಜ್ಯಗಳಿಗೆ ರಾಜನಾಥ್ ಸಿಂಗ್
** ರಾಫೆಲ್ ಡೀಲ್ ನಲ್ಲಿ ನಾನು ಯಾರನ್ನೂ ಬೆಂಬಲಿಸಿಲ್ಲ: ಶರದ್ ಪವಾರ್
** ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ದೊಡ್ಡ ಶಾಕ್: ಎಟಿಎಂ ವಿತ್ ಡ್ರಾ ಮಿತಿಯಲ್ಲಿ 20000 ಕಡಿತ
** ನೀರವ್ ಮೋದಿಗೆ ಸೇರಿದ 637 ಕೋಟಿ ಮೌಲ್ಯದ ಆಸ್ತಿ-ಪಾಸ್ತಿ ಇಡಿ ವಶಕ್ಕೆ
Comments
Post a Comment