ಜೈ ಶೇಗುಣಸಿ ದಿನದ ಸುದ್ದಿ.. ದಿ: 23-10-18
ಜೈ ಶೇಗುಣಸಿ ದಿನದ ಸುದ್ದಿ..
ದಿ: 23-10-18
** ಗೋಕಾಕಗೆ ಆಗಮಿಸಿದ ವೀರ ಯೋಧ ಉಮೇಶ್ ಹೆಳವರ್ ಪಾರ್ಥೀವ ಶರೀರ: ಅಂತಿಮ ದರ್ಶನಕ್ಕೆ ಅವಕಾಶ** ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ: ಶೀಘ್ರದಲ್ಲಿಯೇ ಕಾನೂನು ಜಾರಿಗೆ ಚಿಂತನೆ
** ಡಿಕೆಶಿ, ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ: ದಿನೇಶ್ ಗುಂಡೂರಾವ್
** ಸಾಹೇಬ್ರು ದೊಡ್ಡವರು, ಅವರ ಬಗ್ಗೆ ಮಾತನಾಡಲಾಗದು: ಜಾರಕಿಹೊಳಿ ಹೆಸರೆಳದೇ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು
** ಮಧು ಬಂಗಾರಪ್ಪರನ್ನು ಗೆಲ್ಲಿಸುವ ಮೂಲಕ ರಾಜಕಾರಣಕ್ಕೆ ಹೊಸ ತಿರುವು ನೀಡುತ್ತೇವೆ: ದಿನೇಶ್ ಗುಂಡೂರಾವ್
** MeToo: ನಟಿ ಶ್ರುತಿ ಹರಿಹರನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಿರಿಯ ನಟ ರಾಜೇಶ್ ದೂರು
** ಮಿ ಟೂ ಚಳವಳಿ: ಪಿಐಎಲ್ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
** ಅಮೃತಸರ್ ರೈಲು ದುರಂತವನ್ನು ಜಲಿಯನ್ ವಾಲಾಭಾಗ್ ಹತ್ಯಾಕಾಂಡಕ್ಕೆ ಹೋಲಿಸಿದ ಶಿವಸೇನೆ
** ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಚಿದಂಬರಂ
** ರಾಜಕೀಯ ದ್ವೇಷ ಸಾಧನೆಗೆ ಸಿಬಿಐ ಒಂದು ಅಸ್ತ್ರ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
** ನೇತಾಜಿ ಹೆಸರಿನಲ್ಲಿ ಮೋದಿಯಿಂದ ಚುನಾವಣೆ ಗಿಮಿಕ್: ಮಲ್ಲಿಕಾರ್ಜುನ ಖರ್ಗೆ
** ಭಾರತ ಆಕ್ರಮಿತ ಕಾಶ್ಮೀರದಲ್ಲಿ ಮುಗ್ಧ ಕಾಶ್ಮೀರಿಗಳನ್ನು ಕೊಲ್ಲಲಾಗುತ್ತಿದೆ: ಪಾಕ್ ಪ್ರಧಾನಿ
** ಸೌದಿ ಅರೇಬಿಯಾಗೆ ಸದ್ಯಕ್ಕೆ ಶಸ್ತ್ರಾಸ್ತ್ರ ಮಾರಾಟವಿಲ್ಲ: ಜರ್ಮನಿ
** ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 9-0 ಅಂತರದ ಭರ್ಜರಿ ಜಯ
Comments
Post a Comment