ಜೈ ಶೇಗುಣಸಿ ದಿನದ ಸುದ್ದಿ.. ದಿ: 09-10-18

ಜೈ ಶೇಗುಣಸಿ ದಿನದ ಸುದ್ದಿ..

ದಿ: 09-10-18

** ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ಅಗ್ನಿ ಅವಘಡ: ದಾಖಲೆಗಳು ಸುಟ್ಟು ಭಸ್ಮ
** ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಮುಂದಾದ ಸಮ್ಮಿಶ್ರ ಸರ್ಕಾರ
** ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ: ಬಿಎಸ್ವೈ
** ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿಯಾದರೆ ಜೆಡಿಎಸ್ ಬೆಂಬಲಿಸುತ್ತೇವೆ: ಕಾಗೋಡು ತಿಮ್ಮಪ್ಪ
** ಕಾಂಗ್ರೆಸ್​ ಹೈಕಮಾಂಡ್​​ಗೆ ಕರ್ನಾಟಕ  ಎಟಿಎಂ ಇದ್ದಂತೆ: ಜಗದೀಶ ಶೆಟ್ಟರ್​
** ಮುಖ್ಯಮಂತ್ರಿ ಕುಮಾರಸ್ವಾಮಿ ಕಾಣೆಯಾಗಿದ್ದಾರೆ ಎಂದು ಟಿವಿಯಲ್ಲಿ ಹಾಕಿ: ಎಂಎಲ್‌ಸಿ ರಘು ಆಚಾರ್‌ ಸಿಡಿಮಿಡಿ
** ಲೋಕಸಭೆ ಉಪ ಚನಾವಣೆಯಿಂದ ದೂರವಿರಿ: ದೋಸ್ತಿ ಸರ್ಕಾರಕ್ಕೆ ಶಾಸಕ ಸುಧಾಕರ್ ಮನವಿ
** ಲೋಕಸಭೆ ಉಪಚುನಾವಣೆಗೆ ಅಭ್ಯರ್ಥಿಗಳು ಸ್ವಂತ ಹಣ ಖರ್ಚುಮಾಡಲಿ: ಖರ್ಗೆ
** ಲೋಕಸಭೆ ದಿನಾಂಕ ಘೋಷಣೆ ಬಳಿಕ ಬಿಜೆಪಿ ಜತೆ ಮೈತ್ರಿ ಕುರಿತು ನಿರ್ಧಾರ: ಪಳನಿಸ್ವಾಮಿ
** ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ: ಸಿಎಂ ಪಿಣರಾಯಿ ವಿಜಯನ್
** ಅಮೆರಿಕ ನಿರ್ಬಂಧದ ಹೊರತಾಗಿಯೂ ಇರಾನ್ ತೈಲ ಖರೀದಿ: ಧರ್ಮೇಂದ್ರ ಪ್ರಧಾನ್
** ಮುಂದಿನ 30 ವರ್ಷಗಳಲ್ಲಿ ಭೂಮಿಯ ತಾಪಮಾನ 1.5 ಡಿಗ್ರಿ ಏರಿಕೆಯಾಗಲಿದೆ: ವಿಶ್ವಸಂಸ್ಥೆ
** ಏಷ್ಯನ್ ಪ್ಯಾರಾ ಕ್ರೀಡಾಕೂಟ: ಜಾವಲಿನ್ ಥ್ರೋನಲ್ಲಿ ಸಂದೀಪ್ ಚೌಧರಿಗೆ ಚಿನ್ನ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18