ಜೈ ಶೇಗುಣಸಿ ಸುದ್ದಿ ಸಂಪದ.. ದಿ: 12-11-2018
ಜೈ ಶೇಗುಣಸಿ ಸುದ್ದಿ ಸಂಪದ..
ದಿ: 12-11-2018
** ನ. 24ರವರೆವಿಗೂ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ನ್ಯಾಯಾಂಗ ಬಂಧನ; ಇಂದು ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ** ನಂಬಲಾರ್ಹ ಪುರಾವೆ, ಸಾಕ್ಷಿಗಳ ಹೇಳಿಕೆಗಳಿಂದ ರೆಡ್ಡಿ ಬಂಧನ: ಅಲೋಕ್ ಕುಮಾರ್ ಸ್ಪಷ್ಟನೆ
** ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಸೋಲಿನ ಆತ್ಮಾವಲೋಕನ: ಬಿಎಸ್ವೈ
** ಮತ್ತೆ ಬದಲಾಯ್ತು ಸಾಹಿತ್ಯ ಸಮ್ಮೇಳನ ದಿನಾಂಕ: ಜ.4ರಿಂದ ಮೂರು ದಿನ ಧಾರವಾಡದಲ್ಲಿ ನುಡಿಜಾತ್ರೆ
** ನ.22ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಚಂದ್ರಬಾಬು ನಾಯ್ಡು : ಬಿಜೆಪಿ ವಿರುದ್ಧ ಹೋರಾಟವೇ ಅಜೆಂಡಾ
** ಪ್ರಥಮ ಜಾಗತಿಕ ಯುದ್ಧದಲ್ಲಿ ಪಾಲ್ಗೊಂಡಿದ್ದ ಭಾರತೀಯ ಸೈನಿಕರಿಗೆ ಮೋದಿ ಗೌರವ
** ಪ್ರಧಾನಿ ಮೋದಿ ಬೆಂಬಲಿಸಿ ಎಎಪಿ ಮಾಜಿ ಸಚಿವ ಕಪಿಲ್ ಮಿಶ್ರಾರಿಂದ "ನನ್ನ ಪ್ರಧಾನಿ ನನ್ನ ಹೆಮ್ಮೆ" ಅಭಿಯಾನ
** ಬಿಜೆಪಿ ರಥಯಾತ್ರೆ ತಡೆದರೆ ಅವರ ತಲೆ ಅದೇ ಚಕ್ರದಡಿ ಸಿಲುಕಿ ಪುಡಿಯಾಗುತ್ತದೆ: ರಾಕೆಟ್ ಚಟರ್ಜಿ
** ಮತಕ್ಕಾಗಿ ಭಕ್ಷಕರು ಗೋವುಗಳ ಆರಾಧಕರಂತೆ ನಟಿಸುತ್ತಿದ್ದಾರೆ: ಬಿಜೆಪಿ ಶಾಸಕ ಶರ್ಮಾ
** ಅಪರಾಧ ದಾಖಲೆ ಸಲ್ಲಿಸದ ಅಭ್ಯರ್ಥಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಚುನಾವಣಾ ಆಯೋಗ
** ವಿಶ್ವಸಂಸ್ಥೆಯಲ್ಲಿ ಕನ್ನಡ ಗೀತೆ ಹಾಡಿದ ಗಾಯಕ ರಿಕ್ಕಿ ಕೇಜ್
** ಭಾರತ-ವಿಂಡೀಸ್ 3ನೇ ಟಿ-20:
** ಮಹಿಳಾ ವಿಶ್ವಕಪ್:
Comments
Post a Comment