ಜೈ ಶೇಗುಣಸಿ ಸುದ್ದಿ ಸಂಪದ... ದಿ: 14-11-18
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 14-11-18
** ಅನಂತ ಆಸ್ತಂಗತ: ಅಂತಿಮ ದರ್ಶನ ಪಡೆದ. ಅಡ್ವಾಣಿ, ರಾಷ್ಟ್ರ ನಾಯಕರು, ಸಾರ್ವಜನಿಕರು.** ಚಾಮರಾಜಪೇಟೆ ರುದ್ರಭೂಮಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಪಂಚಭೂತಗಳಲ್ಲಿ ಲೀನ.
** ಬಾಗಲಕೋಟೆಗೊಂದು ಸಚಿವ ಸ್ಥಾನ ಕೊಡಿ : ಕಾಂಗ್ರೆಸ್ ನಾಯಕರ ಬೇಡಿಕೆ
** ಇಂಡಿ ಶಾಸಕರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ: ಸೈಬರ್ ಕ್ರೈಂ ಪ್ರಕರಣ ದಾಖಲು
** ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ
** ಗರಿಗೆದರಿದ ಚಟುವಟಿಕೆ: ಬಿಬಿಎಂಪಿಉಪ ಮೇಯರ್ ಆಯ್ಕೆಗೆ ಶೀಘ್ರ ದಿನಾಂಕ
** ದುಬೈನಲ್ಲಿ ಕನ್ನಡ ಭವನಕ್ಕೆ ಅಡಿಗಲ್ಲು ಹಾಕಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
** ಉದ್ಯಮಿ ಪ್ರಶಾಂತ್ ಸಂಬರಗಿ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶ್ರುತಿ ಹರಿಹರನ್
** 56 ವರ್ಷಗಳ ರಾಜಕೀಯ ಪಯಣಕ್ಕೆ ಗುಡ್ಬೈ ಹೇಳಿದ ಗಣಪತ್ರಾವ್ ದೇಶಮುಖ್
** ಶಬರಿಮಲೆ ದೇಗುಲ ಪ್ರವೇಶ: ತೀರ್ಪಿಗೆ ತಡೆಯಿಲ್ಲ, ಮರುಪರಿಶೀಲನೆ ಅರ್ಜಿ ವಿಚಾರಣೆ ಜ. 22ಕ್ಕೆ
** ಗುಜರಾತ್ ಹತ್ಯಾಕಾಂಡ: ಮೋದಿ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
** ರೈತರಲ್ಲ, ರಾಮ ಮಂದಿರವೇ ಕೇಂದ್ರದ ಆದ್ಯತೆ : ಶರದ್ ಪವಾರ್ ಆರೋಪ
** ರಫೇಲ್ ಒಪ್ಪಂದದ ಕುರಿತು ನಾನು ಸುಳ್ಳು ಹೇಳಲ್ಲ, ರಾಹುಲ್ ಆರೋಪದಲ್ಲಿ ಹುರುಳಿಲ್ಲ: ಡಸಾಲ್ಟ್ ಸಿಇಒ
** ರಷ್ಯಾದ ಮೌಂಟ್ ಎಲ್ಬ್ರಸ್ ಪರ್ವತ ಏರಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿದ ಕೊಡಗಿನ ಭವಾನಿ
** ಐಸಿಸಿ ರ್ಯಾಂಕಿಂಗ್: ಕೊಹ್ಲಿ, ಬುಮ್ರಾಗೆ ಅಗ್ರ ಪಟ್ಟ, ಟೀಂ ಇಂಡಿಯಾಗೆ ದ್ವಿತೀಯ ಸ್ಥಾನ!
Comments
Post a Comment