ಜೈ ಶೇಗುಣಸಿ ಸುದ್ದಿ ಸಂಪದ... ದಿ: 15-12-18

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 15-12-18

** ಚಾಮರಾಜ ನಗರ ಜಿಲ್ಲೆಯ ಮಾರಮ್ಮ ದೇವರ ವಿಷ ಪ್ರಸಾದ ದುರಂತ: 10ಜನ ಸಾವು. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕೆ.ಆರ್​.ಆಸ್ಪತ್ರೆಗೆ ಸಿಎಂ ದಿಢೀರ್​​ ಭೇಟಿ
** 'ನಮ್ಮ ಮೆಟ್ರೋ' ಪಿಲ್ಲರ್‌ನಲ್ಲಿ ಬಿರುಕು: ದುರಸ್ಥಿಗಾಗಿ ಡಿ.22, ಡಿ.23ರಂದು ಸಂಚಾರ ಸ್ಥಗಿತ
** ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್​ಡಿಕೆ, ಬಿಎಸ್​ವೈ
** ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ, ಡಿಸ್ನಿಲ್ಯಾಂಡ್ ಆಮೇಲೆ: ಯಡಿಯೂರಪ್ಪ
** ರಫೇಲ್​ ಡೀಲ್​ ತನಿಖೆಗೆ ಸುಪ್ರೀಂ ಕೋರ್ಟ್​ ಅಸಮ್ಮತಿ: ಕೇಂದ್ರ ಸರ್ಕಾರ ನಿರಾಳ
** ನಿರೀಕ್ಷೆಯಂತೆ ರಫೇಲ್​ ಡೀಲ್​ ತೀರ್ಪು ಬಂದಿದೆ: ಬಿ.ಎಸ್​.ಯಡಿಯೂರಪ್ಪ
** ರಫೇಲ್​ ಒಪ್ಪಂದದ ಬಗ್ಗೆ ಅಪಪ್ರಚಾರ ಮಾಡಿದ್ದ ರಾಹುಲ್​ ಗಾಂಧಿ ಕೂಡಲೇ ಕ್ಷಮೆ ಕೇಳಲಿ: ಅಮಿತ್​ ಷಾ
** ಸುಪ್ರೀಂ ತೀರ್ಪಿನಿಂದ ರಫೇಲ್​ ಹಗರಣ ವಿಶ್ರಾಂತಿ ಪಡೆದಿದೆ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
** ರಾಜಸ್ಥಾನಕ್ಕೆ ಅಶೋಕ್ ಗೆಹ್ಲೋಟ್​ ಸಿಎಂ, ಸಚಿನ್​ ಪೈಲಟ್​ ಡಿಸಿಎಂ ಆಗಿ ಅಧಿಕೃತ ಘೋಷಣೆ
** ವಾಜಪೇಯಿ ಭಾವಚಿತ್ರದೊಂದಿಗೆ ಬರಲಿದೆ 100 ರೂ. ನಾಣ್ಯ
** ಆಂಗ್ಲ ಭಾಷೆ ಕಾದಂಬರಿಕಾರ ಅಮಿತಾವ್ ಘೋಷ್ ಗೆ ಜ್ಞಾನ ಪೀಠ ಪ್ರಶಸ್ತಿ
** 2 ನೇ ಟೆಸ್ಟ್ ಮೊದಲ ದಿನ: 6 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿದ ಆಸ್ಟ್ರೇಲಿಯಾ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18