ಜೈ ಶೇಗುಣಸಿ ಸುದ್ದಿ ಸಂಪದ.. ದಿ: 10-01-19

ಜೈ ಶೇಗುಣಸಿ ಸುದ್ದಿ ಸಂಪದ..

ದಿ: 10-01-19

** ಭಾರತ್ ಬಂದ್: ಎರಡನೇ ದಿನ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ, ಹಲವೆಡೆ ಬಸ್ ಗೆ ಕಲ್ಲು
** ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನೆಡೆ, ಸ್ಟೀಲ್ ಬ್ರಿಜ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ
** ಇನ್ನುಮುಂದೆ ಸಿಇಟಿ ಸೇರಿ ಕೆಇಎ ನಡೆಸುವ ಎಲ್ಲಾ ಪರೀಕ್ಷೆಗಳು ಆನ್ ​ಲೈನ್: ಜಿಟಿ ದೇವೇಗೌಡ
** ದೇವೇಗೌಡರು ಭಸ್ಮಾಸುರ ಇದ್ದಂಗೆ, ಈಗ ಕಾಂಗ್ರೆಸ್​ ತಲೆ ಮೇಲೆ ಕೈಯಿಟ್ಟಿದ್ದಾರೆ: ಬಸನಗೌಡ ಪಾಟೀಲ್​ ಯಯತ್ನಾಳ್
** ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ
** ಮೇಲ್ವರ್ಗದ ಬಡವರಿಗೂ ಮೀಸಲಾತಿ: ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ ಕಾಶಿ ಜಗದ್ಗುರು
** ನಾನು ಯಾವುದೇ ಬೇನಾಮಿ ಆಸ್ತಿಯನ್ನು ಹೊಂದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌
** ಬಿಜೆಡಿ ಮಹಾಘಟಬಂಧನಕ್ಕೆ ಸೇರುವುದಿಲ್ಲ: ನವೀನ್​ ಪಟ್ನಾಯಕ್​
** ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ: ದಿಗ್ವಿಜಯ್ ಸಿಂಗ್
** ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್
** ತಾಜ್​ಮಹಲ್​ನಿಂದಾದರೂ ಮೋದಿ ಅವರು ಪ್ರೀತಿ ಪಾಠ ಕಲಿಯಲಿ:  ಅಖಿಲೇಶ್​ ಯಾದವ್​
** ಆದಾಯ ತೆರಿಗೆ ವಂಚನೆ: ಸೋನಿಯಾ, ರಾಗಾಗೆ 100 ಕೋಟಿ ರೂ. ನೋಟಿಸ್​ ನೀಡಿದ ಐಟಿ
** ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ ಮಸೂದೆ ಅಂಗೀಕಾರ
** ಜನರ ಆಶಯಗಳಿಗೆ ಬೆಲೆಕೊಟ್ಟು ರಾಜ್ಯಸಭೆಯಲ್ಲಿ ಮೀಸಲು ಮಸೂದೆಗೆ ಅಂಗೀಕಾರ ದೊರೆಯಲಿದೆ: ಮೋದಿ ವಿಶ್ವಾಸ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18