ಜೈ ಶೇಗುಣಸಿ ಸುದ್ದಿ ಸಂಪದ... ದಿ: 09-01-19
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 09-01-19
** ಭಾರತ್ ಬಂದ್: ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ, ಕೇರಳ ಸಂಪೂರ್ಣ ಸ್ತಬ್ಧ.** ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ: ಹೆಲ್ತ್ ಬುಲೆಟಿನ್ ಬಿಡುಗಡೆ
** ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ: ಕೆ ಸಿ ವೇಣುಗೋಪಾಲ್
** ಎಲ್ಲ ವರ್ಗದ ಬಡವರಿಗೆ ಮೀಸಲು ಐತಿಹಾಸಿಕ ನಿರ್ಧಾರ: ಎಚ್.ಡಿ.ದೇವೇಗೌಡ
** ಬಂಡೀಪುರ ಮೇಲು ರಸ್ತೆ ಯೋಜನೆಗೆ ಕೇಂದ್ರದಿಂದ ರೆಡ್ ಸಿಗ್ನಲ್: ಪರಿಸರವಾದಿಗಳಿಗೆ ಹರ್ಷ
** ಕೆಸಿ ವ್ಯಾಲಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬಿಡುವಂತಿಲ್ಲ: ಸುಪ್ರೀಂ ಕೋರ್ಟ್
** ಲೋಕಸಭೆಯಲ್ಲಿ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಅಂಗೀಕಾರ
** ಕೇಂದ್ರದ ಮೀಸಲಾತಿ ನಿರ್ಧಾರ ಚುನಾವಣೆ ಗಿಮಿಕ್: ಕಾಂಗ್ರೆಸ್
** 34 ವರ್ಷಗಳಲ್ಲಿ ಬಂದ್ನಿಂದಾಗಿ ರಾಜ್ಯ ಹಾಳಾಗಿದೆ ಎಂದು ಕಿಡಿಕಾರಿದ ಮಮತಾ ಬ್ಯಾನರ್ಜಿ
** ಮೇಲ್ವರ್ಗದವರಿಗೆ ಮೀಸಲಾತಿ ಕೇಂದ್ರದ ರಾಜಕೀಯ ಸ್ಟಂಟ್, ಆದರೂ ನಾವು ಸ್ವಾಗತಿಸುತ್ತೇವೆ: ಮಾಯಾವತಿ
** ಜನವರಿ 10 ರಂದು ಐವರು ನ್ಯಾಯಾಧೀಶರ ಪೀಠದ ಮುಂದೆ ಅಯೋಧ್ಯೆ ಪ್ರಕರಣದ ವಿಚಾರಣೆ
** ಅಲೋಕ್ ವರ್ಮಾ ಮತ್ತೆ ಸಿಬಿಐ ನಿರ್ದೇಶಕ; ಕೇಂದ್ರ ಸರ್ಕಾರಕ್ಕೆ ಮುಖಭಂಗ
** ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಖೇರ್, ಖನ್ನಾ ವಿರುದ್ಧ ಎಫ್ಐಆರ್ಗೆ ಕೋರ್ಟ್ ಆದೇಶ
** ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ರಾಜೀನಾಮೆ
** ಆಸಿಸ್, ಕಿವೀಸ್ ವಿರುದ್ಧದ ಏಕದಿನ ಸರಣಿಯಿಂದ ಬುಮ್ರಾಗೆ ವಿಶ್ರಾಂತಿ: ಯುವ ಆಟಗಾರರಿಗೆ ಅವಕಾಶ
Comments
Post a Comment