ಜೈ ಶೇಗುಣಸಿ ಸುದ್ದಿ ಸಂಪದ...
ದಿ: 22-02-19
** ಇಂದಿನಿಂದ ಅಬುಧಾಬಿಯಲ್ಲಿ 15ನೇ ವಿಶ್ವ ಕನ್ನಡ ಸಂಸ್ಕ್ರತಿ ಸಮ್ಮೇಳನ: ಶೇಗುಣಸಿಯ ಸಾಹಿತಿ ನಾನಾಸಾಹೇಬ ಹಚ್ಚಡದ ಯುವ ಸಾಹಿತ್ಯ ಗೋಷ್ಠಿಗೆ ಆಹ್ವಾನ
** ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಕಂಪ್ಲಿ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ
** ಕನ್ನಡ ಚಿತ್ರಂಗದ ಬೆಳವಣಿಗೆಗೆ ಸರ್ಕಾರ ಸದಾ ಸಿದ್ಧ: ಮುಖ್ಯಮಂತ್ರಿ ಕುಮಾರಸ್ವಾಮಿ
** ಎಸ್ಐಟಿ ತನಿಖೆಗೆ ಆತುರಬೇಡ , ಲೋಕ ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ
** ಮಂಡ್ಯಕ್ಕಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ: ನಟಿ ಸುಮಲತಾ ಅಂಬರೀಶ್​ ಸ್ಪಷ್ಟನೆ
** ಭಾರತದ ನದಿಗಳನ್ನು ಪಾಕ್​ಗೆ ಹರಿಸದಿರಲು ನಿತಿನ್​ ಗಡ್ಕರಿ ನಿರ್ಧಾರ: ಪುಲ್ವಾಮಾ ದಾಳಿಗೆ ಮತ್ತೊಂದು ತಿರುಗೇಟು
** ಸ್ವದೇಶಿ ನಿರ್ಮಿತ ತೇಜಸ್​ ವಿಮಾನದಲ್ಲಿ ಹಾರಾಟ ನಡೆಸಿದ ಭೂ ಸೇನಾ ಮುಖ್ಯಸ್ಥ ರಾವತ್​
** ಟೈಮ್ಸ್ ಆನ್‌ಲೈನ್ ಸಮೀಕ್ಷೆ: ಮುಂದೆಯೂ ಮೋದಿ ಸರ್ಕಾರ ಬರೋದು ಪಕ್ಕಾ
** ನಾವು ಮತ್ತೆ ಮೋದಿ ಸರ್ಕಾರ ತಂದು ನುಸುಳುಕೋರರನ್ನು ಹೊರಹಾಕುತ್ತೇವೆ: ಅಮಿತ್​ ಷಾ
** ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡ ಮಗನ ವಿರುದ್ಧ ಮುಲಾಯಂ ಸಿಂಗ್‌ ಕಿಡಿ
** ನಮ್ಮೊಂದಿಗಿನ ಮೈತ್ರಿಗೆ ಕಾಂಗ್ರೆಸ್​ ಒಪ್ಪುತ್ತಿಲ್ಲ, ಅವರ ಮನವೊಲಿಸಿ ಸಾಕಾಯಿತು: ಅರವಿಂದ್​ ಕೇಜ್ರಿವಾಲ್​

  • ** ಎಸ್​ಪಿ-ಬಿಎಸ್​ಪಿ ನಡುವೆ ಕ್ಷೇತ್ರ ಹಂಚಿಕೆಯೂ ಪೂರ್ಣ: ಅಮೇಥಿ, ರಾಯ್​ಬರೇಲಿಯಲ್ಲಿ ಅಭ್ಯರ್ಥಿ ಹಾಕದಿರಲು ನಿರ್ಧಾರ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18