ಜೈ ಶೇಗುಣಸಿ ಸುದ್ದಿ ಸಂಪದ...
ದಿ: 03-03-19
** ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದ ಮಾತ್ರ; ಸುಮಲತಾ ಪುನರುಚ್ಛಾರ
** ಅಭಿನಂದನ್​ ಎಂಬ ಶಬ್ದದ ಅರ್ಥವೇ ಬದಲಾಗಿದೆ: ವಿಂಗ್​ ಕಮಾಂಡರ್​ ಶೌರ್ಯ ಪ್ರಶಂಸಿಸಿದ ಮೋದಿ
** ಅಭಿನಂದನ್​ ಭೇಟಿಯಾದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಂದ ಕುಶಲೋಪರಿ ಮಾತುಕತೆ
** ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಪ್ರಧಾನಿ ಮೋದಿಯವರಿಂದ ಮಾತ್ರ ಸಾಧ್ಯ: ಅಮಿತ್​ ಷಾ
** ಪಾಕ್​ನಿಂದ ಎಫ್​-16 ಯುದ್ಧ ವಿಮಾನ ದುರ್ಬಳಕೆ ಕುರಿತು ಅಮೆರಿಕಕ್ಕೆ ಸಾಕ್ಷ್ಯ ಒದಗಿಸಿದ ಭಾರತ
** ಪಾಕ್ ಗೆ ತೆರಳುವ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸೇವೆ ಇಂದಿನಿಂದ ಪುನಾರಂಭ: ರೈಲ್ವೆ ಇಲಾಖೆ
** ಟಿಪ್ಪು ಬಗ್ಗೆ ಮಾತನಾಡುವುದು ಬಿಟ್ಟು ಉಗ್ರರನ್ನು ಸದೆಬಡಿಯಿರಿ: ಪಾಕ್​ ವಿರುದ್ಧ ಒವೈಸಿ ಗುಡುಗು
** ಮಾರ್ಚ್ 19ರವರೆಗೂ ರಾಬರ್ಟ್ ವಾದ್ರಾ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
** ವೈಮಾನಿಕ ದಾಳಿಯಲ್ಲಿ ಜೈಶ್​ ತರಬೇತಿ ಕೇಂದ್ರದ 4 ಕಟ್ಟಡಗಳು ಧ್ವಂಸ: ರಡಾರ್ ಚಿತ್ರಗಳಿಂದ ಖಚಿತ
** ಧೋನಿ-ಕೇದಾರ್​ ಜುಗಲ್​ಬದಿಗೆ ಕಾಂಗರೂ ತತ್ತರ... ಮೊದಲ ಪಂದ್ಯದಲ್ಲೇ ಕಾಂಗರೂ ಮಣಿಸಿದ ಟೀಂ ಇಂಡಿಯಾ
** ಸಿಸಿಎಲ್:ತೆಲುಗು ವಾರಿಯರ್ಸ್ ಸೋಲಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18