Posts

ಜೈ ಶೇಗುಣಸಿ ಸುದ್ದಿ ಸಂಪದ.. ದಿ: 06-03-19 ** ಸುಮಲತಾ ಅಂಬರೀಷ್‌ ಬಿಜೆಪಿಗೆ ಬಂದರೆ ಟಿಕೆಟ್‌ ಕೊಡಿಸುತ್ತೇವೆ: ಬಸನಗೌಡ ಯತ್ನಾಳ್‌ ** ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾಗೇಂದ್ರ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ಸಿದ್ದರಾಮಯ್ಯ ** ಬಿಜೆಪಿ ಸಂಸದ ಪ್ರತಾಪ್ ಸಿಂಹರಿಂದ ಮೈಸೂರು-ಕೆಎಸ್ಆರ್ ಬೆಂಗಳೂರು-ಕಾಚಿಗೂಡ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ** ಬೆಂಗಳೂರು: ಪ್ರಧಾನ್ ಮಂತ್ರಿ ಶ್ರಮ ಯೋಗಿ ಮನ್ -ಧನ್ ಯೋಜನೆಗೆ ಸದಾನಂದಗೌಡ ಚಾಲನೆ ** ರಾಜಸ್ಥಾನದ ಪ್ರಾಥಮಿಕ ಶಾಲಾ ಪಠ್ಯಕ್ರಮದಲ್ಲಿ ಅಭಿನಂದನ್​ ಸಾಹಸಗಾಥೆ ಸೇರ್ಪಡೆಗೊಳಿಸಲು ನಿರ್ಧಾರ ** ದೆಹಲಿಯಲ್ಲಿ ಆಪ್​ನೊಂದಿಗೆ ಮೈತ್ರಿ ಇಲ್ಲ: ಶೀಲಾ ದೀಕ್ಷಿತ್​ ** ಏರ್ ಸ್ಟ್ರೈಕ್ ಮಿಲಿಟರಿ ಕಾರ್ಯಾಚರಣೆಯಲ್ಲ, ನಾಗರಿಕರಿಗೆ ಯಾವುದೇ ಹಾನಿ ಆಗಿಲ್ಲ- ರಕ್ಷಣಾ ಸಚಿವೆ ** ವಿಶ್ವದ 20 ಅತಿ ಕಲುಷಿತ ನಗರಗಳಲ್ಲಿ 15 ಭಾರತದ್ದು!, ದೆಹಲಿ ವಿಶ್ವದಲ್ಲೇ ಅತ್ಯಂತ ಮಲಿನಗೊಂಡ ರಾಜಧಾನಿ: ವರದಿ ** ಸಮುದ್ರ ಮೂಲಕ ದಾಳಿಗೆ ಉಗ್ರರ ಸಂಚು: ನೌಕಾಪಡೆ ಮುಖ್ಯಸ್ಥರ ಎಚ್ಚರಿಕೆ ** ಕ್ರಿಕೆಟ್: ಕೊಹ್ಲಿ ಶತಕಕ್ಕೆ ತಲೆಬಾಗಿದ ಆಸಿಸ್ ಗೆ 8ರನ್ ಗಳ ಸೋಲು
ಜೈ ಶೇಗುಣಸಿ ಸುದ್ದಿ ಸಂಪದ... ದಿ: 05-03-19 ** ಶಾಸಕ ಸ್ಥಾನಕ್ಕೆ ಚಿಂತಯಚೋಳಿ ಶಾಸಕ ಉಮೇಶ್​ ಜಾಧವ್​ ರಾಜೀನಾಮೆ ** ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್​ ನಿಧನ ** ವೈಮಾನಿಕ ದಾಳಿ ವೇಳೆ ರಾಫೆಲ್ ಇದ್ದಿದ್ದರೆ ಪರಿಣಾಮವೇ ಬೇರೆ ಆಗಿರುತ್ತಿತ್ತು: ಪ್ರಧಾನಿ ಮೋದಿ ** ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ 110 ಕೋಟಿ ರೂ. ನೆರವು ನೀಡಿದ ಅಂಧ ವಿಜ್ಞಾನಿ ಮುರ್ತಜಾ ಎ. ಹಮೀದ್​ ** ಭಾರತ ಶಾಂತಿಗೆ ಬದ್ಧ, ಅನಿವಾರ್ಯವಾದರೆ ಎಲ್ಲಾ ಶಕ್ತಿ ಬಳಸಿ ರಾಷ್ಟ್ರರಕ್ಷಣೆ: ರಾಷ್ಟ್ರಪತಿ ** ರಾಜಸ್ಥಾನ ಗಡಿ ಬಳಿ ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕ್​ ಡ್ರೋನ್​ ಹೊಡೆದುರುಳಿಸಿದ ವಾಯುಪಡೆ ** ಗುರಿಗಳ ಮೇಲೆ ದಾಳಿ ಮಾಡುವುದಷ್ಟೇ ನಮ್ಮ ಕೆಲಸ, ಶವಗಳ ಎಣಿಸುವುದಲ್ಲ: ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ** ಸೆಪ್ಟೆಂಬರ್​ನಲ್ಲಿ ದೇಶ ಸೇವೆಗೆ ಸೇರ್ಪಡೆಯಾಗಲಿವೆ ರಫೇಲ್​ ಯುದ್ಧವಿಮಾನಗಳು ** ಓಡಿಸ್ಸಾ: ಬಿಜೆಡಿ ಮಾಜಿ ಸಂಸದ ಬೈಜಯಂತ್ 'ಜಯ್' ಪಾಂಡ ಬಿಜೆಪಿ ಸೇರ್ಪಡೆ ** ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯ ಸ್ಥಾನ ನೀಡಲು ಫ್ರಾನ್ಸ್ ಒತ್ತಾಯ ** ಅಮೆರಿಕದ ಅಲ್ಬಾಮಾದಲ್ಲಿ ಭಾರಿ ಸುಂಟರಗಾಳಿ, 22 ಜನರ ಸಾವು: ಸಾವುನೋವು ಇನ್ನಷ್ಟು ಹೆಚ್ಚುವ ಸಾಧ್ಯತೆ ** ಇಂದು ಆಸಿಸ್ ವಿರುದ್ಧ 2ನೇ ಏಕದಿನ ಕದನ: ಗೆಲುವಿನ ತುಡಿತದಲ್ಲಿ ಟೀಂ ಇಂಡಿಯಾ
ಜೈ ಶೇಗುಣಸಿ ಸುದ್ದಿ ಸಂಪದ... ದಿ: 04-03-19 ** ಮಂಡ್ಯದಲ್ಲಿ ಸುಮಲತಾ ಅಂಬರೀಶ್‍ಗೆ ಬಿಜೆಪಿ ಬೆಂಬಲ: ಸಂಸದೆ ಶೋಭಾ ಕರಂದ್ಲಾಜೆ ** ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿದ್ದರೇ ನಿಖಿಲ್ ಮಂಡ್ಯದಿಂದ ನಿಲ್ಲಲ್ಲಿ: ದೇವೇಗೌಡ ** ವಿಂಗ್ ಕಮಾಂಡರ್ ಅಭಿನಂಧನ್‌ಗೆ ಎಂಆರ್‌ಐ ಸ್ಕ್ಯಾನ್: ಪಕ್ಕೆಲುಬು, ಬೆನ್ನೆಲುಬಿನಲ್ಲಿ ಗಾಯ ಪತ್ತೆ ** ಎಫ್-16 ಹೊಡೆದುರುಳಿಸಿದ್ದಕ್ಕೆ ಭಾರತದ ವಿರುದ್ಧ ಮೊಕದ್ದಮೆ: ಪಾಕ್ ಪ್ರತಿಪಾದನೆ ತಳ್ಳಿಹಾಕಿದ ಲಾಕ್ಹೀಡ್ ಮಾರ್ಟಿನ್ ** ಜೈಷ್​ನ ಪ್ರಮುಖ ಉಗ್ರ ಮಸೂದ್​ ಅಜರ್​ ಸಾವು? ಭಾರತೀಯ ವಾಯುಪಡೆ ದಾಳಿಗಳ ಬಳಿಕ ಹರಡಿದ ವದಂತಿ ** 7.5 ಲಕ್ಷ ಅತ್ಯಾಧುನಿಕ ಎಕೆ 203 ರೈಫಲ್​ ತಯಾರಿಕೆಗೆ ರಷ್ಯಾ ಕಂಪನಿಯೊಂದಿಗೆ ಭಾರತ ಸಹಿ ** ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರಕ್ಕೆ ಫುಲ್ ಮಾರ್ಕ್ಸ್: ಹಾಡಿ ಹೊಗಳಿದ ಚಿದಂಬರಂ ** ಪ್ರತಿಪಕ್ಷಗಳು ಮೋದಿಯನ್ನು ನಿಂದಿಸುವ ಕೆಲಸ ಬಿಟ್ಟು ಇನ್ನೇನೂ ಮಾಡುತ್ತಿಲ್ಲ: ಪ್ರಧಾನಿ ವಾಗ್ದಾಳಿ ** ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯ, ಆಸ್ಪತ್ರೆಗೆ ದಾಖಲು ** ಲೋಕಸಭೆ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಸೇರಿದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಪುಲೆ ** ಏರ್ ಸ್ಟ್ರೈಕ್ ಕುರಿತು ಸಾಕ್ಷಿ ಕೇಳಿದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್! ** ಸರ್ಕಾರದ ವೈಫಲ್ಯ ಮರೆಮಾಚಲು ಮೋದಿಯಿಂದ ಉಗ್ರರ ದಾಳಿ ಬಳಕೆ: ಮಾಯಾವತಿ
ಜೈ ಶೇಗುಣಸಿ ಸುದ್ದಿ ಸಂಪದ... ದಿ: 03-03-19 ** ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದ ಮಾತ್ರ; ಸುಮಲತಾ ಪುನರುಚ್ಛಾರ ** ಅಭಿನಂದನ್​ ಎಂಬ ಶಬ್ದದ ಅರ್ಥವೇ ಬದಲಾಗಿದೆ: ವಿಂಗ್​ ಕಮಾಂಡರ್​ ಶೌರ್ಯ ಪ್ರಶಂಸಿಸಿದ ಮೋದಿ ** ಅಭಿನಂದನ್​ ಭೇಟಿಯಾದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಂದ ಕುಶಲೋಪರಿ ಮಾತುಕತೆ ** ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಪ್ರಧಾನಿ ಮೋದಿಯವರಿಂದ ಮಾತ್ರ ಸಾಧ್ಯ: ಅಮಿತ್​ ಷಾ ** ಪಾಕ್​ನಿಂದ ಎಫ್​-16 ಯುದ್ಧ ವಿಮಾನ ದುರ್ಬಳಕೆ ಕುರಿತು ಅಮೆರಿಕಕ್ಕೆ ಸಾಕ್ಷ್ಯ ಒದಗಿಸಿದ ಭಾರತ ** ಪಾಕ್ ಗೆ ತೆರಳುವ ಸಂಜೋತಾ ಎಕ್ಸ್‌ಪ್ರೆಸ್‌ ರೈಲು ಸೇವೆ ಇಂದಿನಿಂದ ಪುನಾರಂಭ: ರೈಲ್ವೆ ಇಲಾಖೆ ** ಟಿಪ್ಪು ಬಗ್ಗೆ ಮಾತನಾಡುವುದು ಬಿಟ್ಟು ಉಗ್ರರನ್ನು ಸದೆಬಡಿಯಿರಿ: ಪಾಕ್​ ವಿರುದ್ಧ ಒವೈಸಿ ಗುಡುಗು ** ಮಾರ್ಚ್ 19ರವರೆಗೂ ರಾಬರ್ಟ್ ವಾದ್ರಾ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ** ವೈಮಾನಿಕ ದಾಳಿಯಲ್ಲಿ ಜೈಶ್​ ತರಬೇತಿ ಕೇಂದ್ರದ 4 ಕಟ್ಟಡಗಳು ಧ್ವಂಸ: ರಡಾರ್ ಚಿತ್ರಗಳಿಂದ ಖಚಿತ ** ಧೋನಿ-ಕೇದಾರ್​ ಜುಗಲ್​ಬದಿಗೆ ಕಾಂಗರೂ ತತ್ತರ... ಮೊದಲ ಪಂದ್ಯದಲ್ಲೇ ಕಾಂಗರೂ ಮಣಿಸಿದ ಟೀಂ ಇಂಡಿಯಾ ** ಸಿಸಿಎಲ್:ತೆಲುಗು ವಾರಿಯರ್ಸ್ ಸೋಲಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್
ಜೈ ಶೇಗುಣಸಿ ಸುದ್ದಿ ಸಂಪದ.. ದಿ: 02-03-19 ** ತಾಯ್ನಾಡಿಗೆ ಮರಳಿದ ವಿಂಗ್​ ಕಮಾಂಡರ್​ ಅಭಿನಂದನ್​; ಕೋಟ್ಯಂತರ ಭಾರತಿಯರಲ್ಲಿ ಹರ್ಷ ** ಮಧ್ಯಾಹ್ನ 12ಗಂ.ಗೆ ಎಂದು ಹೇಳಿ, ರಾತ್ರಿ 9.30ಕ್ಕೆ ಅಭಿನಂದನ್ ರನ್ನು ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿದ ಪಾಕ್ ** ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲಿ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಸಾಧ್ಯತೆ ** ಸಾಂಸ್ಕೃತಿಕ ಕಲಾವೈಭವಕ್ಕೆ ಕ್ಷಣಗಣನೆ, ಇಂದಿನಿಂದ 2 ದಿನ ಹಂಪಿ ಉತ್ಸವ ** ನನಗೊಂದು ಅವಕಾಶ ಕೊಡಿ: ಮೈಸೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ನಿಖಿಲ್​ ಕುಮಾರಸ್ವಾಮಿ ** ನಿಗದಿಯಂತೆಯೇ ನಡೆಯಲಿದೆ ಲೋಕಸಭೆ ಚುನಾವಣೆ: ಸುನೀಲ್ ಅರೋರಾ ** ನಾನು ಪ್ರಧಾನ ಮಂತ್ರಿ ಸ್ಥಾನದ ರೇಸ್​ನಲ್ಲಿಲ್ಲ: ಗಡ್ಕರಿ ಸ್ಪಷ್ಟನೆ ** ಅಭಿನಂದನ್ ಸ್ವದೇಶಕ್ಕೆ ವಾಪಾಸ್ : ನಮ್ಮ ರಾಜತಾಂತ್ರಿಕತೆಗೆ ಸಂದ ಜಯ: ಅಮಿತ್ ಶಾ ** ಉಗ್ರರನ್ನು ಪೋಷಿಸುವುದನ್ನು ನಿಲ್ಲಿಸುವಂತೆ ರಾಷ್ಟ್ರಗಳಿಗೆ ತಿಳಿಸಬೇಕು: ಸುಷ್ಮಾ ಸ್ವರಾಜ್‌ ** ಒಸಾಮಾ ಬಿನ್‌ ಲಾಡೆನ್‌ ಪುತ್ರನ ಸುಳಿವು ಕೊಟ್ಟವರಿಗೆ 7 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ ** ಉಗ್ರನೆಲೆಗಳಲ್ಲ, ಪ್ರಕೃತಿನಾಶವಾಗಿದೆ: ಭಾರತದ ವಿರುದ್ಧ ವಿಶ್ವಸಂಸ್ಥೆಯಲ್ಲಿ ಪಾಕ್ ನಿಂದ'ಇಕೋ ಟೆರರಿಸಂ' ದೂರು ** ಕ್ರಿಕೇಟ್: ಇಂದು ಭಾರತ-ಆಸಿಸ್ ಮೊದಲ ಏಕದಿನ ಪಂದ್ಯ
ಜೈ ಶೇಗುಣಸಿ ಸುದ್ದಿ ಸಂಪದ... ದಿ: 01-03-19 ** ಇಂದಿನಿಂದ 2ನೇ ಪಿಯುಸಿ ಪರೀಕ್ಷೆ, 6 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ** ಪಾಕ್​ ವಶದಲ್ಲಿರೋ ಅಭಿನಂದನ್​ ಇಂದು ಬಿಡುಗಡೆ: ಸಂಸತ್ ನಲ್ಲಿ ಇಮ್ರಾನ್ ಖಾನ್ ** ಅಭಿನಂದನ್ ಸ್ವಾಗತಕ್ಕೆ ಸೇನೆ ಸಿದ್ಧ, ಪ್ರತಿದಾಳಿಗೂ ಸನ್ನದ್ಧ ** ಉಗ್ರರ ಸಂಹಾರ: ಸಶಸ್ತ್ರ ಸೇನಾ ಪಡೆಗಳಿಗೆ ಮತ್ತೆ ಫ್ರೀ ಹ್ಯಾಂಡ್‌ ನೀಡಿದ ಪ್ರಧಾನಿ ಮೋದಿ ** ಭಾರತ ಹೋರಾಡುತ್ತದೆ, ಬದುಕುತ್ತದೆ, ಕಾರ್ಯನಿರ್ವಹಿಸುತ್ತದೆ ಮತ್ತು ಗೆಲ್ಲುತ್ತದೆ: ಮೋದಿ ** ನನ್ನ ಮಗ ಸುರಕ್ಷಿತವಾಗಿ ಮರಳುವ ವಿಶ್ವಾಸವಿದೆ: ಅಭಿನಂದನ್​ ತಂದೆ ** ಶಾಂತಿ ಮಾತುಕತೆಗಾಗಿ ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ: ಪೈಲಟ್​ ಬಿಡುಗಡೆ ಇಲ್ಲದೆ ಮಾತುಕತೆ ಇಲ್ಲ ಎಂದ ಭಾರತ ** ಪಾಕಿಸ್ತಾನ ಯಾವುದೇ ರೀತಿಯ ದುಸಾಹಸಕ್ಕೆ ಮುಂದಾದರೆ ಎದಿರೇಟು ನೀಡಲು ಸಿದ್ದ- ಸೇನಾ ಮುಖ್ಯಸ್ಥರು ** ನಿಮ್ಮ ಸೌಹಾರ್ದ  ನಡೆ ನಮ್ಮ ಜನರಿಗೆ ನೀಡಿದ 'ಒಂದು ಕಪ್​ ಸಂತೋಷ': ಪಾಕ್​ ಪ್ರಧಾನಿ ಕೊಂಡಾಡಿದ ಸಿಧು ** ಗಡಿನಿಯಂತ್ರಣಾ ರೇಖೆ ಬಳಿ ಪಾಕ್​ನಿಂದ ನಿರಂತರ ಗುಂಡಿನ ದಾಳಿ, ಕದನ ವಿರಾಮ ಉಲ್ಲಂಘನೆ ** ಪಾಕ್-ಭಾರತ ಸಂಜೋತಾ ಎಕ್ಸ್​ಪ್ರೆಸ್​ ರೈಲು ಸಂಚಾರ ಸ್ಥಗಿತಗೊಳಿಸಿದ ಪಾಕಿಸ್ತಾನ ** ಭಾರತದ ಪ್ರಸ್ತಾಪಕ್ಕೆ ವಿಶ್ವಸಂಸ್ಥೆಯಲ್ಲಿ ಬೆಂಬಲವಾಗಿ ನಿಂತ ಅಮೆರಿಕ, ಇಂಗ್ಲೆಂಡ್ ಮತ್ತು ಪ್ರಾನ್ಸ್ ** ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ...

ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ಸೈನಿಕರ ವಶಕ್ಕೆ ಸಿಲುಕಿದ್ದೇಗೆ,? ಇಲ್ಲಿದೆ ಮಾಹಿತಿ!

Image
ಜೈ ಶೇಗುಣಸಿ ಸುದ್ದಿ.: ಪಾಕಿಸ್ತಾನದ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಈ ಮಧ್ಯೆ ಅಭಿನಂದನ್ ಅವರು ಪಾಕಿಸ್ತಾನ ಸೈನಿಕರ ವಶಕ್ಕೆ ಸಿಲುಕ್ಕಿದ್ದು ಹೇಗೆ ಎಂಬ ವಿವರ ಇಲ್ಲಿದೆ. ಫೆ.14ರ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳು ಫೆಬ್ರವರಿ 26ರಂದು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸ ಮಾಡಿ ಯಶಸ್ವಿಯಾಗಿ ಹಿಂದಿರುಗಿದ್ದವು. ಇದಕ್ಕೆ ಪ್ರತಿಯಾಗಿ ಫೆಬ್ರವರಿ 27ರಂದು ಬೆಳಗ್ಗೆ ಪಾಕಿಸ್ತಾನದ ಮೂರು ಎಫ್-16 ಯುದ್ಧ ವಿಮಾನಗಳು ವಾಯುಸೀಮೆಯನ್ನು ದಾಟಿ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿತ್ತು. ಈ ವೇಳೆ ಭಾರತೀಯ ವಾಯುಸೇನೆಯ ಮಿಗ್-21 ಹಾಗೂ ಸುಖೋಯ್ ಯುದ್ಧ ವಿಮಾನಗಳು ಎಫ್-16ಗೆ ಮುಖಾಮುಖಿಯಾಗಿದ್ದವು. ಭಾರತೀಯ ಯುದ್ಧ ವಿಮಾನಗಳು ಕಂಡ ತಕ್ಷಣ ಎಫ್-16 ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂದಕ್ಕೆ ಪಲಾಯನ ಮಾಡುವ ವೇಳೆ ಮಿಗ್-21 ಹಾಗೂ ಸುಖೋಯ್ ವಿಮಾನ ಹಿಂದೆ ನುಗ್ಗಿ ಒಂದು ಎಫ್-16 ವಿಮಾನವನ್ನು ಹೊಡೆದುರುಳಿಸಿತ್ತು. ಈ ವೇಳೆ ಮಿಗ್-21 ಹಾರಿಸುತ್ತಿದ್ದ ಅಭಿನಂದನ್ ವರ್ತಮಾನ್ ಅವರು ಎಫ್-16 ಅನ್ನು ಅಡ್ಡಗಟ್ಟಿ ಹೊಡೆದುರುಳಿಸಬೇಕು ಅನ್ನುವ ಯೋಚನೆಯಿಂದ ಅಭಿನಂದನ್ ತಮ್ಮ ವಿಮಾನವನ್ನು ಎಫ್-21 ಬೆನ್ನಟ್ಟಿ ಹೋಗುತ್ತಿದ್ದರು. ಈ ವೇಳೆ ಸುಖೋಯ್ ಯುದ್ಧ ವಿಮಾನ ಒ...
ಜೈ ಶೇಗುಣಸಿ ಸುದ್ದಿ ಸಂಪದ... ದಿ: 28-02-19 ** ಶೇಗುಣಸಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಿಲ್ಲೆಗೆ ಮಾದರಿ: ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಲಕ್ಷ್ಮಣ ಸವದಿ ** ಯುದ್ಧ ವಾತಾವರಣ: ಹೈ ಅಲರ್ಟ್, ಕಾರ್ಯಕ್ರಮ ಅರ್ಧಕ್ಕೇ ಮೊಟಕುಗೊಳಿಸಿ ತುರ್ತು ಸಭೆಗೆ ಧಾವಿಸಿದ  ಮೋದಿ ** ಭಾರತೀಯ ಸೇನೆಗೆ ಒಂದು ಯುದ್ಧ ವಿಮಾನ ನಷ್ಟ: ಒಬ್ಬ ಪೈಲಟ್​ ನಾಪತ್ತೆ ** ಪೈಲಟ್​ ಆಭಿನಂದನ್​ ಪಾಕ್​ ವಶದಲ್ಲಿರುವುದನ್ನು ಸ್ಪಷ್ಟಪಡಿಸಿದ ಭಾರತ: ಬಂಧಿತ ಪೈಲಟ್​ ಕ್ಷೇಮಕ್ಕೆ ಒತ್ತಾಯ ** ನಮ್ಮ ಪೈಲಟ್​ ಸುರಕ್ಷಿತವಾಗಿ ಆದಷ್ಟು ಬೇಗ ಮರಳಲಿ ಎಂದು ಪಾರ್ಥಿಸುತ್ತೇನೆ: ಸಿಎಂ ಕುಮಾರಸ್ವಾಮಿ ** ಗಡಿ ಉಲ್ಲಂಘಿಸಿದ ಪಾಕ್ ಎಫ್‌-16 ಹೊಡೆದುರುಳಿಸಿದ ಭಾರತೀಯ ಸೇನೆ ** ಭಾರತದ 2 ವಿಮಾನ ಹೊಡೆದುರುಳಿಸಿ ಇಬ್ಬರು ಪೈಲಟ್​ಗಳನ್ನು ಬಂಧಿಸಲಾಗಿದೆ: ಪಾಕ್​ ಸೇನೆ; ಇಬ್ಬರಲ್ಲ, ಒಬ್ಬ ಐಎಎಫ್ ಪೈಲಟ್ ಮಾತ್ರ​ ನಮ್ಮ ವಶದಲ್ಲಿದ್ದಾರೆ: ಸಂಜೆ ವೇಳೆಗೆ ಉಲ್ಟಾ ಹೊಡೆದ ಪಾಕ್ ** ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಕೈಲೂ ಇಲ್ಲ, ಮೋದಿ ಕೈಲೂ ಇರದು, ಶಾಂತಿಯಿಂದ ವರ್ತಿಸೋಣ: ಇಮ್ರಾನ್​ ** ಉಗ್ರರನ್ನು ಬೆಂಬಲಿಸದಂತೆ ಯುದ್ಧಸನ್ನದ್ಧ ಪಾಕಿಸ್ತಾನಕ್ಕೆ ಚೀನಾ ಎಚ್ಚರಿಕೆ ** ಶೂಟಿಂಗ್ ವಿಶ್ವಕಪ್: ಮನು ಭಾಕರ್, ಸೌರಭ್ ಚೌಧರಿ ಜೊಡಿಗೆ ಚಿನ್ನ ** ಕ್ರಿಕೆಟ್: ಆಸಿಸ್ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತಕ್ಕೆ ಜಯ; ಸರಣಿ ಸಮಬಲ
ಜೈ ಶೇಗುಣಸಿ ಸುದ್ದಿ ಸಂಪದ... ದಿ: 27-02-19 ** ಪುಲ್ವಾಮ ದಾಳಿಗೆ ಪ್ರತೀಕಾರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್; ಜೈಷ್ ಅಡಗುದಾಣಗಳು ಧ್ವಂಸ; ಪಾಕ್ ಗಡಿಯೊಳಗೆ ನುಗ್ಗಿ 350 ಉಗ್ರರನ್ನು ಹೊಡೆದುರುಳಿಸಿದ ಭಾರತ ** 1971ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಪಾಕ್ ನೆಲಕ್ಕೆ ನುಗ್ಗಿದ ಲೋಹದ ಹಕ್ಕಿಗಳು ** ಇಂದು ಶೇಗುಣಸಿಯ ಕೂಡನಹಳ್ಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆ ** ದೇಶ ಸುರಕ್ಷಿತ ಕೈಗಳಲ್ಲಿದೆ, ದೇಶಕ್ಕಿಂತ ಮಿಗಿಲು ಯಾವುದೂ ಇಲ್ಲ, ದೇಶ ತಲೆ ತಗ್ಗಿಸಲು ಬಿಡಲ್ಲ: ಪ್ರಧಾನಿ ಮೋದಿ ** ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಳ್ಗಿಚ್ಚು: ವಾಯುಪಡೆ ಹೆಲಿಕಾಪ್ಟರ್‌ಗಳಿಂದ ಮುಂದುವರೆದ  ಕಾರ್ಯಾಚರಣೆ ** ಲೋಕಸಭಾ ಚುನಾವಣೆ: ಸೀಟು ಹಂಚಿಕೆ ಬಗ್ಗೆ  ಮೈತ್ರಿ ಪಕ್ಷದಲ್ಲಿ ಮೂಡಿಲ್ಲ ಒಮ್ಮತ ** ಸುಮಲತಾಗಿಲ್ಲ ಮಂಡ್ಯ ಟಿಕೆಟ್, ಸಚಿವ ಡಿ.ಕೆ.ಶಿವಕುಮಾರ್ ಪರೋಕ್ಷ ಹೇಳಿಕೆ ** ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಕೋನರೆಡ್ಡಿ ನೇಮಕ ** ದೆಹಲಿ: ಜನಸಾಮಾನ್ಯರೊಂದಿಗೆ ಮೋದಿ ಮೆಟ್ರೋ ಪ್ರಯಾಣ ** ವಾಯುಪಡೆ ದಾಳಿ: ಪಂಜಾಬಿನ ಆರು ಗಡಿ ಜಿಲ್ಲೆಗಳಲ್ಲಿ ಹೈ ಆಲರ್ಟ್ ** ವಾಯುಪಡೆ ದಾಳಿಗೆ ಸರ್ವ ಪಕ್ಷಗಳಿಂದ ಮೆಚ್ಚುಗೆ: ಸುಷ್ಮಾ ಸ್ವರಾಜ್ ಸಂತಸ ** ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆ
ಜೈ ಶೇಗುಣಸಿ ಸುದ್ದಿ ಸಂಪದ... ದಿ: 26-02-19 ** ಅಥಣಿ: ದ್ರಾಕ್ಷಿ ಸಾಗಿಸುತ್ತಿದ್ದ ಲಾರಿ ಪಲ್ಟಿ, ಸ್ಥಳದಲ್ಲೇ ಮೂವರು ಸಾವು ** ಬೆಳಗಾವಿ ಜಿಪಂ ಸದಸ್ಯರ ತಿಂಗಳ ಗೌರವಧನ ಹುತಾತ್ಮ ಯೋಧ ಗುರು ಕುಟುಂಬಕ್ಕೆ ** 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲೋವರೆಗೂ ಮನೆಗೆ ಹೋಗುವುದಿಲ್ಲ: ಬಿಎಸ್​ವೈ ಸಂಕಲ್ಪ ** ಶಿವಮೊಗ್ಗ ಲೋಕಸಭೆ ಕ್ಷೇತ್ರ ಖಂಡಿತ ನಮ್ಮದೇ, ಮಧು ಬಂಗಾರಪ್ಪ ನಮ್ಮ ಅಭ್ಯರ್ಥಿ: ದೇವೇಗೌಡ ** ವೋಲಾ-ಊಬರ್ ಮಾದರಿಯಲ್ಲಿ ರೈತರಿಗೆ ಟ್ರ್ಯಾಕ್ಟರ್ ಸೇವೆ: ಬಂಡೆಪ್ಪ ಕಾಶೆಂಪುರ ** ಬಂಡೀಪುರ ನಂತರ ನಂದಿ ಬೆಟ್ಟದಲ್ಲೂ ಕಾಡ್ಗಿಚ್ಚು: ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳ ಹರಸಾಹಸ ** ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ಹುತಾತ್ಮ ಯೋಧರನ್ನು ಸ್ಮರಿಸಿದ ಪ್ರಧಾನಿ ಮೋದಿ ** ಉರಿ, ಪುಲ್ವಾಮಾ ದಾಳಿ: ನ್ಯಾಯಾಂಗ ತನಿಖೆಗೆ ಸುಪ್ರೀಂ ನಕಾರ ** ಪುಲ್ವಾಮಾ ದಾಳಿ ಹಿಂದೆ ಪಿತೂರಿಯಿದೆ ಎಂದು ಆರೋಪಿಸಿ ತನಿಖೆಗೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿ ವಜಾ ** ಬಂಡೀಪುರ ಕಾಡ್ಗಿಚ್ಚು: ಅರಣ್ಯ ಸಚಿವ ಸತೀಶ್​ ಜಾರಕಿಹೊಳಿ ಭೇಟಿ; ಯದುವೀರ್​ ಬೇಸರ, ಪುನೀತ್-ದರ್ಶನ್ ಮನವಿ ​ ** ಪರಿಕ್ಕರ್ ಆರೋಗ್ಯ ಸ್ಥಿರ, 'ಆಂತರಿಕ ರಕ್ತಸ್ರಾವ ಸ್ಥಗಿತಗೊಂಡಿದೆ': ಗೋವಾ ಸ್ಪೀಕರ್ ** ಉತ್ತರ ಖಂಡ್, ಮಧ್ಯಪ್ರದೇಶದಲ್ಲೂ ಬಿಎಸ್ಪಿ- ಎಸ್ಪಿ ಮೈತ್ರಿ ವಿಸ್ತರಣೆ ** ಅಯೋಧ್ಯೆಯಲ್ಲಿ ಪ್ರಾರ್ಥನೆ ಮೂಲಭೂತ ಹಕ್ಕು: ತ್ವರಿತ ವಿಚಾರಣೆಗೆ ಸುಬ್ರ...